
ಗಾಬರಿಯಾಗಬೇಡಿ ಭಟ್ಟರು ಏನು ಸಡನ್ನಾಗಿ ರಸಿಕರಾಗಿಬಿಟ್ಟರು ಅಂತ ....!!!!
ನಾನು ಇಲ್ಲಿ ಹೇಳಹೊರಟಿರುವುದು ಹೊಸತಾದ ಒಂದು ಕಥಾನಕವನ್ನು . ಆಗಷ್ಟೇ ಬಿಡುಗಡೆಯಾಗಿ ಸೂಪರ್ ಹಿಟ್ ಅನಿಸಿದ ಒಂದು ಸಿನೆಮಾವನ್ನು "ಯಕ್ಷಗಾನ" ವಾಗಿ ಪರಿವರ್ತಿಸಿದ್ದು ಖ್ಯಾತ ಪ್ರಸಂಗಕರ್ತ , ಸೂಪರ್ ಹಿಟ್ ಪ್ರಸಂಗಗಳ ಜನಕ ಈ ಕಥಾನಕವನ್ನೂ ಬರೆದು ಮುಂದಿನ ತಿರುಗಾಟಕ್ಕೆ ಸಿದ್ಧತೆ ಮಾಡಿದ್ದಾರೆ. ಅದರ ಕಥಾ ಹಂದರ ಎಲ್ಲವೂ ಸಿನೆಮಾದಿಂದ ಪ್ರೇರಣೆ ಮಾತ್ರ ! ಅದೇ ಸಿನೆಮಾದ "ಶಿರೋಗೀತೆಯನ್ನು" ವಿಶೇಷ ಆಕರ್ಷಣೆಯಾಗಿ ಖ್ಯಾತ ಭಾಗವತರು ನೃತ್ಯ ಸಂಯೋಜಿಸಿ ಆಡಿಸಲಿದ್ದಾರೆ . ಇದರ ಕಥಾನಾಯಕ ಗಿಟಾರ್ ನುಡಿಸುವುದರಲ್ಲಿ ನಿಸ್ಸೀಮ . ಬೇಟೆಯ ದೃಶ್ಯ , ಬೆಳದಿಂಗಳ ಕುಣಿತ , ಮಳೆಯಲ್ಲಿ ನಾಟ್ಯ , ಕ್ಷಣ ಕ್ಷಣಕ್ಕೂ ನಕ್ಕು ನಗಿಸಲು ನಾಲ್ಕು ಜನ ಹಾಸ್ಯಗಾರರು , ಕುತೂಹಲ ಭರಿತ ಸನ್ನಿವೇಶಗಳು ಖ್ಯಾತ ಕಲಾವಿದರ ಸಮ್ಮಿಲನದೊಂದಿಗೆ ರಂಗಕ್ಕೆ ಬರಲಿದೆ ನಿರೀಕ್ಷಿಸಿ.....
ನಾನು ಇಲ್ಲಿ ಹೇಳಹೊರಟಿರುವುದು ಹೊಸತಾದ ಒಂದು ಕಥಾನಕವನ್ನು . ಆಗಷ್ಟೇ ಬಿಡುಗಡೆಯಾಗಿ ಸೂಪರ್ ಹಿಟ್ ಅನಿಸಿದ ಒಂದು ಸಿನೆಮಾವನ್ನು "ಯಕ್ಷಗಾನ" ವಾಗಿ ಪರಿವರ್ತಿಸಿದ್ದು ಖ್ಯಾತ ಪ್ರಸಂಗಕರ್ತ , ಸೂಪರ್ ಹಿಟ್ ಪ್ರಸಂಗಗಳ ಜನಕ ಈ ಕಥಾನಕವನ್ನೂ ಬರೆದು ಮುಂದಿನ ತಿರುಗಾಟಕ್ಕೆ ಸಿದ್ಧತೆ ಮಾಡಿದ್ದಾರೆ. ಅದರ ಕಥಾ ಹಂದರ ಎಲ್ಲವೂ ಸಿನೆಮಾದಿಂದ ಪ್ರೇರಣೆ ಮಾತ್ರ ! ಅದೇ ಸಿನೆಮಾದ "ಶಿರೋಗೀತೆಯನ್ನು" ವಿಶೇಷ ಆಕರ್ಷಣೆಯಾಗಿ ಖ್ಯಾತ ಭಾಗವತರು ನೃತ್ಯ ಸಂಯೋಜಿಸಿ ಆಡಿಸಲಿದ್ದಾರೆ . ಇದರ ಕಥಾನಾಯಕ ಗಿಟಾರ್ ನುಡಿಸುವುದರಲ್ಲಿ ನಿಸ್ಸೀಮ . ಬೇಟೆಯ ದೃಶ್ಯ , ಬೆಳದಿಂಗಳ ಕುಣಿತ , ಮಳೆಯಲ್ಲಿ ನಾಟ್ಯ , ಕ್ಷಣ ಕ್ಷಣಕ್ಕೂ ನಕ್ಕು ನಗಿಸಲು ನಾಲ್ಕು ಜನ ಹಾಸ್ಯಗಾರರು , ಕುತೂಹಲ ಭರಿತ ಸನ್ನಿವೇಶಗಳು ಖ್ಯಾತ ಕಲಾವಿದರ ಸಮ್ಮಿಲನದೊಂದಿಗೆ ರಂಗಕ್ಕೆ ಬರಲಿದೆ ನಿರೀಕ್ಷಿಸಿ.....

ಅದರಲ್ಲಿ ಬರುವ ಪ್ರಧಾನ ಪಾತ್ರಗಳ ವೇಷದ ಜಲಕ್ ಇಲ್ಲಿದೆ ....
ನಿಮ್ಮ ಅನಿಸಿಕೆಗಳೇನು ?